July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ ಜೆಸಿಐ ಭವನದಲ್ಲಿ ಯೋಗದ ಮಹತ್ವ ಹಾಗೂ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಆರ್ಟ್ ಆಫ್ ಲಿವಿಂಗ್ ನ ಸದಸ್ಯರಾದ ಸುದೀಶ್ ಕುಮಾರ್, ನಿಡ್ಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಬಳಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಸನ್ನ ಕುಮಾರ್, ಪೂರ್ವಧ್ಯಕ್ಷರುಗಳಾದ ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್,ಪ್ರಶಾಂತ್ ಲಾಯಿಲ, ಸ್ವರೂಪ್ ಶೇಖರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್,ಜೆಜೆಸಿ ಅಧ್ಯಕ್ಷ ಸಮನ್ವಿತ್, ಸದಸ್ಯರಾದ ಭರತ್, ರಶ್ಮಿ, ಅನನ್ಯ ಭಾಗವಹಿಸಿದರು.

ಜೆಸಿ ವಿನಾಯಕ್ ಪ್ರಸಾದ್ ಸ್ವಾಗತಿಸಿ, ಜೆಸಿ ವಾಣಿಯನ್ನು ಜೆಸಿ ಭರತ್, ಹಾಗೂ ಕಾರ್ಯದರ್ಶಿ ಜೆಸಿ ಅನುದೀಪ್ ಜೈನ್ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya
error: Content is protected !!