27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

ಬೆಳ್ತಂಗಡಿ: ಕಾಯಕ ಶರಣರ ಜಯಂತಿಯನ್ನು ಬೆಳ್ತಂಗಡಿ ಆಡಳಿತ ಸೌದದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಭಾಗವಹಿಸಿದರು.

ಪ್ರ.ದ.ಸಹಾಯಕ ಮೃತಯಂಜ ಇವರು ಕಾಯಕ ಶರಣರ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.
ಶ್ರೀಮತಿ ಹೇಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!