July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

ಬೆಳ್ತಂಗಡಿ: ಕಾಯಕ ಶರಣರ ಜಯಂತಿಯನ್ನು ಬೆಳ್ತಂಗಡಿ ಆಡಳಿತ ಸೌದದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಭಾಗವಹಿಸಿದರು.

ಪ್ರ.ದ.ಸಹಾಯಕ ಮೃತಯಂಜ ಇವರು ಕಾಯಕ ಶರಣರ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.
ಶ್ರೀಮತಿ ಹೇಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya
error: Content is protected !!