25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

ಕಣಿಯೂರು :ದ. ಕ. ಜಿ. ಪ. ಸ. ಊ ಹಿರಿಯ ಪ್ರಾಥಮಿಕ ಕಣಿಯೂರು ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಕೊಳವೆ ಬಾವಿಯ ( ಬೋರ್ವೆಲ್ಸ್ )ದುರಸ್ತಿಗೆ ರೂ.10 ಸಾವಿರ ಸಹಾಯಧನವನ್ನು ಫೆ.10ರಂದು ನೀಡಲಾಯಿತು.

ಈ ಸಂದರ್ಭದಲ್ಲಿ ಸೀನಿಯರ್ ಮಂಜುಶ್ರೀ ಜೇಸಿಸ್ ಅಧ್ಯಕ್ಷರಾದ ಪೃಥ್ವಿರಂಜನ್ ರಾವ್. ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಗೌಡ, ಕಣಿಯೂರು ಗ್ರಾಪಂ ಸದಸ್ಯರಾದ ಪ್ರವೀಣ್ ಕುಮಾರ್, ಎಸ್ ಡಿ ಎಂ ಸಿ ಕಮಿಟಿ ಸದಸ್ಯರಾದ
ನವೀನ್, ಸುದ್ದಿ ಉದಯ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಮ್, ಶಾಲಾ ಮುಖ್ಯೋಪಾಧ್ಯಾಯರಾದ ಹರ್ಷಲ, ಸೀನಿಯರ್ ಜೆಸಿಸ್ ಸದಸ್ಯರಾದ, ಭಾನು ಪ್ರಸನ್ನ, ಹರೀಶ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya
error: Content is protected !!