23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

ಕಣಿಯೂರು :ದ. ಕ. ಜಿ. ಪ. ಸ. ಊ ಹಿರಿಯ ಪ್ರಾಥಮಿಕ ಕಣಿಯೂರು ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಕೊಳವೆ ಬಾವಿಯ ( ಬೋರ್ವೆಲ್ಸ್ )ದುರಸ್ತಿಗೆ ರೂ.10 ಸಾವಿರ ಸಹಾಯಧನವನ್ನು ಫೆ.10ರಂದು ನೀಡಲಾಯಿತು.

ಈ ಸಂದರ್ಭದಲ್ಲಿ ಸೀನಿಯರ್ ಮಂಜುಶ್ರೀ ಜೇಸಿಸ್ ಅಧ್ಯಕ್ಷರಾದ ಪೃಥ್ವಿರಂಜನ್ ರಾವ್. ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಗೌಡ, ಕಣಿಯೂರು ಗ್ರಾಪಂ ಸದಸ್ಯರಾದ ಪ್ರವೀಣ್ ಕುಮಾರ್, ಎಸ್ ಡಿ ಎಂ ಸಿ ಕಮಿಟಿ ಸದಸ್ಯರಾದ
ನವೀನ್, ಸುದ್ದಿ ಉದಯ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಮ್, ಶಾಲಾ ಮುಖ್ಯೋಪಾಧ್ಯಾಯರಾದ ಹರ್ಷಲ, ಸೀನಿಯರ್ ಜೆಸಿಸ್ ಸದಸ್ಯರಾದ, ಭಾನು ಪ್ರಸನ್ನ, ಹರೀಶ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!