25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

ಕಣಿಯೂರು :ದ. ಕ. ಜಿ. ಪ. ಸ. ಊ ಹಿರಿಯ ಪ್ರಾಥಮಿಕ ಕಣಿಯೂರು ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಕೊಳವೆ ಬಾವಿಯ ( ಬೋರ್ವೆಲ್ಸ್ )ದುರಸ್ತಿಗೆ ರೂ.10 ಸಾವಿರ ಸಹಾಯಧನವನ್ನು ಫೆ.10ರಂದು ನೀಡಲಾಯಿತು.

ಈ ಸಂದರ್ಭದಲ್ಲಿ ಸೀನಿಯರ್ ಮಂಜುಶ್ರೀ ಜೇಸಿಸ್ ಅಧ್ಯಕ್ಷರಾದ ಪೃಥ್ವಿರಂಜನ್ ರಾವ್. ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಗೌಡ, ಕಣಿಯೂರು ಗ್ರಾಪಂ ಸದಸ್ಯರಾದ ಪ್ರವೀಣ್ ಕುಮಾರ್, ಎಸ್ ಡಿ ಎಂ ಸಿ ಕಮಿಟಿ ಸದಸ್ಯರಾದ
ನವೀನ್, ಸುದ್ದಿ ಉದಯ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಮ್, ಶಾಲಾ ಮುಖ್ಯೋಪಾಧ್ಯಾಯರಾದ ಹರ್ಷಲ, ಸೀನಿಯರ್ ಜೆಸಿಸ್ ಸದಸ್ಯರಾದ, ಭಾನು ಪ್ರಸನ್ನ, ಹರೀಶ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya
error: Content is protected !!