25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

ನಾರಾವಿ: ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದಲ್ಲಿ ಕ್ರಿಡಕೂಟದ ಅಂಗವಾಗಿ ನಡೆದ ವಿವಿಧ ಪಂಚಾಯತ್ ಗಳು ಆಯೋಜಿಸಿದ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ ತೃತೀಯ ಸ್ಥಾನ‌ ಪಡೆದಿದೆ.

ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರ ನೆರೆದವರ ಗಮನ ಸೆಳೆಯಿತು.

ಸ್ಪೀಕರ್ ಯು.ಟಿ ಖಾದರ್, ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನಾರಾವಿ ಗ್ರಾ.ಪಂ ಅಧ್ಯಕ್ಷ,ಪಿಡಿಓ ಹಾಗೂ ಸದಸ್ಯರಿಗೆ ಪ್ರಶಸ್ತಿ ಹಸ್ತಾಂತರಿಸಿದರು. ‌

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!