23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ ಜೆಸಿಐ ಭವನದಲ್ಲಿ ಯೋಗದ ಮಹತ್ವ ಹಾಗೂ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಆರ್ಟ್ ಆಫ್ ಲಿವಿಂಗ್ ನ ಸದಸ್ಯರಾದ ಸುದೀಶ್ ಕುಮಾರ್, ನಿಡ್ಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಬಳಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಸನ್ನ ಕುಮಾರ್, ಪೂರ್ವಧ್ಯಕ್ಷರುಗಳಾದ ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್,ಪ್ರಶಾಂತ್ ಲಾಯಿಲ, ಸ್ವರೂಪ್ ಶೇಖರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್,ಜೆಜೆಸಿ ಅಧ್ಯಕ್ಷ ಸಮನ್ವಿತ್, ಸದಸ್ಯರಾದ ಭರತ್, ರಶ್ಮಿ, ಅನನ್ಯ ಭಾಗವಹಿಸಿದರು.

ಜೆಸಿ ವಿನಾಯಕ್ ಪ್ರಸಾದ್ ಸ್ವಾಗತಿಸಿ, ಜೆಸಿ ವಾಣಿಯನ್ನು ಜೆಸಿ ಭರತ್, ಹಾಗೂ ಕಾರ್ಯದರ್ಶಿ ಜೆಸಿ ಅನುದೀಪ್ ಜೈನ್ ಧನ್ಯವಾದ ನೀಡಿದರು.

Related posts

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya
error: Content is protected !!