July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ ಜೆಸಿಐ ಭವನದಲ್ಲಿ ಯೋಗದ ಮಹತ್ವ ಹಾಗೂ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಆರ್ಟ್ ಆಫ್ ಲಿವಿಂಗ್ ನ ಸದಸ್ಯರಾದ ಸುದೀಶ್ ಕುಮಾರ್, ನಿಡ್ಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಬಳಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಸನ್ನ ಕುಮಾರ್, ಪೂರ್ವಧ್ಯಕ್ಷರುಗಳಾದ ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್,ಪ್ರಶಾಂತ್ ಲಾಯಿಲ, ಸ್ವರೂಪ್ ಶೇಖರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್,ಜೆಜೆಸಿ ಅಧ್ಯಕ್ಷ ಸಮನ್ವಿತ್, ಸದಸ್ಯರಾದ ಭರತ್, ರಶ್ಮಿ, ಅನನ್ಯ ಭಾಗವಹಿಸಿದರು.

ಜೆಸಿ ವಿನಾಯಕ್ ಪ್ರಸಾದ್ ಸ್ವಾಗತಿಸಿ, ಜೆಸಿ ವಾಣಿಯನ್ನು ಜೆಸಿ ಭರತ್, ಹಾಗೂ ಕಾರ್ಯದರ್ಶಿ ಜೆಸಿ ಅನುದೀಪ್ ಜೈನ್ ಧನ್ಯವಾದ ನೀಡಿದರು.

Related posts

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya
error: Content is protected !!