September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

ಬೆಳ್ತಂಗಡಿ: ಕಾಯಕ ಶರಣರ ಜಯಂತಿಯನ್ನು ಬೆಳ್ತಂಗಡಿ ಆಡಳಿತ ಸೌದದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಭಾಗವಹಿಸಿದರು.

ಪ್ರ.ದ.ಸಹಾಯಕ ಮೃತಯಂಜ ಇವರು ಕಾಯಕ ಶರಣರ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.
ಶ್ರೀಮತಿ ಹೇಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya
error: Content is protected !!