22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

ಅರಸಿನಮಕ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅರಸಿನಮಕ್ಕಿ ವಲಯದ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ಶಿಶಿಲ ಒಕ್ಕೂಟದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿಶಿಲ ದೇವಸ್ಥಾನದ ಆಡಳಿತ ಕಮಿಟಿಯ ಶ್ರೀನಿವಾಸ್ ಮೂಡಿತ್ತಾಯರವರು ಉದ್ಘಾಟಿಸಿದರು. ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಮಹಾಬಲ ಕುಲಾಲ್ ತರಬೇತಿ ಪಡಕೊಂಡು ಮನೆಯಲ್ಲಿ ಸುಮ್ಮನೆ ಕುಳಿತು ಕೊಳ್ಳದೆ ಟೈಲರ್ ಸ್ವಉದ್ಯೋಗವನ್ನು ಮುಂದುವರಿಸಿಕೊಂಡು ಆದಾಯ ಗಳಿಸಬೇಕು ಎಂದರು.

ಗ್ರಾಮಪಂಚಾಯಿತಿ ಅಧ್ಯಕ್ಷರಾಧ ಸುಧೀನ್ ರವರು ಸ್ವಉದ್ಯೋಗ ಮಾಡುವರೇ ಸರಕಾರದಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಸರ್, ಜ್ಞಾನವಿಕಾಸ ಯೋಜನಾಧಿಕಾರಿ ಅಮೃತ ಮೇಡಂ. ಮೇಲ್ವಿಚಾರಕರಾದ ಶಶಿಕಲಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಸೇವಾಪ್ರತಿನಿಧಿ ಗಾಯತ್ರಿ, ರಶ್ಮಿತಾ ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು

Related posts

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಮೋದಿ ಸರಕಾರಕ್ಕೆ 12 ವರ್ಷ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya
error: Content is protected !!