32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಸುಮಾರು ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಕಾಯ೯ಪಾಲಕ ಅಭಿಯಂತರರು, ಮುಖ್ಯ ಗುತ್ತಿಗೆದಾರರು ಹಾಗೂ ಸಹಾಯಕ ಇಂಜಿನಿಯರ್ ಗಳು ಫೆ.10 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಬೆಳ್ತಂಗಡಿಯಲ್ಲಿ ಈಗಿರುವ ಸೇತುವೆಯ ಇಕ್ಕೇಡೆಗಳಲ್ಲಿ ಸವೀ೯ಸ್ ರಸ್ತೆಗಳಿಗೆ ಎರಡು ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಇದರ ಬಳಿಕ ಈಗ ಇರುವ ಮುಖ್ಯ ಸೇತುವೆ ತೆಗೆದು ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಒಟ್ಟು ಮೂರು ಸೇತುವೆ ಆಗಲಿದೆ. ಇದಕ್ಕೆ ಬೇಕಾದ ಜಾಗವನ್ನು ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಇಂಜಿನಿಯರ್ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಹೆದ್ದಾರಿ ಇಲಾಖೆಯ ಮುಖ್ಯ ಕಾಯ೯ಪಾಲಕ ಅಭಿಯಂತರ ಶಿವಪ್ರಸಾದ್ ಅಜಿಲ, ಮುಖ್ಯ ಗುತ್ತಿಗೆದಾರ ಡಿ.ಬಿ ಜೈನ್, ಸಿ.ಕಾಯ೯ಪಾಲಕ ಇಂಜಿನಿಯರ್ ಗಳಾದ ನಾಗರಾಜ್, ಮಹಾಬಲ ನಾಯ್ಕ, ಕೀರ್ತಿ ಅಮಿನ್ ಉಪಸ್ಥಿತರಿದ್ದರು.

Related posts

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya
error: Content is protected !!