26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಸುಮಾರು ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಕಾಯ೯ಪಾಲಕ ಅಭಿಯಂತರರು, ಮುಖ್ಯ ಗುತ್ತಿಗೆದಾರರು ಹಾಗೂ ಸಹಾಯಕ ಇಂಜಿನಿಯರ್ ಗಳು ಫೆ.10 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಬೆಳ್ತಂಗಡಿಯಲ್ಲಿ ಈಗಿರುವ ಸೇತುವೆಯ ಇಕ್ಕೇಡೆಗಳಲ್ಲಿ ಸವೀ೯ಸ್ ರಸ್ತೆಗಳಿಗೆ ಎರಡು ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಇದರ ಬಳಿಕ ಈಗ ಇರುವ ಮುಖ್ಯ ಸೇತುವೆ ತೆಗೆದು ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಒಟ್ಟು ಮೂರು ಸೇತುವೆ ಆಗಲಿದೆ. ಇದಕ್ಕೆ ಬೇಕಾದ ಜಾಗವನ್ನು ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಇಂಜಿನಿಯರ್ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಹೆದ್ದಾರಿ ಇಲಾಖೆಯ ಮುಖ್ಯ ಕಾಯ೯ಪಾಲಕ ಅಭಿಯಂತರ ಶಿವಪ್ರಸಾದ್ ಅಜಿಲ, ಮುಖ್ಯ ಗುತ್ತಿಗೆದಾರ ಡಿ.ಬಿ ಜೈನ್, ಸಿ.ಕಾಯ೯ಪಾಲಕ ಇಂಜಿನಿಯರ್ ಗಳಾದ ನಾಗರಾಜ್, ಮಹಾಬಲ ನಾಯ್ಕ, ಕೀರ್ತಿ ಅಮಿನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya
error: Content is protected !!