22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಸುಮಾರು ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಕಾಯ೯ಪಾಲಕ ಅಭಿಯಂತರರು, ಮುಖ್ಯ ಗುತ್ತಿಗೆದಾರರು ಹಾಗೂ ಸಹಾಯಕ ಇಂಜಿನಿಯರ್ ಗಳು ಫೆ.10 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಬೆಳ್ತಂಗಡಿಯಲ್ಲಿ ಈಗಿರುವ ಸೇತುವೆಯ ಇಕ್ಕೇಡೆಗಳಲ್ಲಿ ಸವೀ೯ಸ್ ರಸ್ತೆಗಳಿಗೆ ಎರಡು ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಇದರ ಬಳಿಕ ಈಗ ಇರುವ ಮುಖ್ಯ ಸೇತುವೆ ತೆಗೆದು ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಒಟ್ಟು ಮೂರು ಸೇತುವೆ ಆಗಲಿದೆ. ಇದಕ್ಕೆ ಬೇಕಾದ ಜಾಗವನ್ನು ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಇಂಜಿನಿಯರ್ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಹೆದ್ದಾರಿ ಇಲಾಖೆಯ ಮುಖ್ಯ ಕಾಯ೯ಪಾಲಕ ಅಭಿಯಂತರ ಶಿವಪ್ರಸಾದ್ ಅಜಿಲ, ಮುಖ್ಯ ಗುತ್ತಿಗೆದಾರ ಡಿ.ಬಿ ಜೈನ್, ಸಿ.ಕಾಯ೯ಪಾಲಕ ಇಂಜಿನಿಯರ್ ಗಳಾದ ನಾಗರಾಜ್, ಮಹಾಬಲ ನಾಯ್ಕ, ಕೀರ್ತಿ ಅಮಿನ್ ಉಪಸ್ಥಿತರಿದ್ದರು.

Related posts

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!