23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

ಕುವೆಟ್ಟು: ಇಲ್ಲಿಯ ಓಡಿಲ್ನಾಳ ಗ್ರಾಮದ ವರಕಬೆ ನಿವಾಸಿ ಗ್ರಾ.ಪಂ ಸದಸ್ಯೆ ಶ್ರೀಮತಿ ಮೋಹಿನಿ (42ವ) ಅವರು ಅಸೌಖ್ಯದಿಂದ ಬಳಲಿ ಫೆ.9 ರಂದು ರಾತ್ರಿ ನಿಧನರಾದರು.


ಇವರು ಕಳೆದ ಗ್ರಾಮ ಪಂಚಾಯತು ಚುನಾವಣೆಯಲ್ಲಿ ಎಸ್‌ಡಿಪಿಐ ಬೆಂಬಲಿತರಾಗಿ ಪಿಲಿಚಾಮುಂಡಿಕಲ್ಲು 1ನೇ ವಾರ್ಡ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಪಂಚಾಯತು ಸದಸ್ಯರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತಿ ಮೋನಪ್ಪ ನಾಯ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಮೋಹಿನಿ ನಿಧನಕ್ಕೆ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್, ಬೆಳ್ತಂಗಡಿ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ, ಉಪಾಧ್ಯಕ್ಷ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿ ಅಶ್ಪಕ್ ಪುಂಜಾಲಕಟ್ಟೆ, ಗ್ರಾ.ಪಂ ಸದಸ್ಯರಾದ ಮುಸ್ತಫಾ, ಸಮೀರ್, ರಿಯಾಝ್, ಸದಸ್ಯರಾದ ಸಾಲಿ, ಅಮೀನಾ, ಮೈಮುನಾ, ಮದ್ದಡ್ಕ ಹಾಗೂ ಪಕ್ಷದ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya
error: Content is protected !!