23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

ಕುವೆಟ್ಟು: ಇಲ್ಲಿಯ ಓಡಿಲ್ನಾಳ ಗ್ರಾಮದ ವರಕಬೆ ನಿವಾಸಿ ಗ್ರಾ.ಪಂ ಸದಸ್ಯೆ ಶ್ರೀಮತಿ ಮೋಹಿನಿ (42ವ) ಅವರು ಅಸೌಖ್ಯದಿಂದ ಬಳಲಿ ಫೆ.9 ರಂದು ರಾತ್ರಿ ನಿಧನರಾದರು.


ಇವರು ಕಳೆದ ಗ್ರಾಮ ಪಂಚಾಯತು ಚುನಾವಣೆಯಲ್ಲಿ ಎಸ್‌ಡಿಪಿಐ ಬೆಂಬಲಿತರಾಗಿ ಪಿಲಿಚಾಮುಂಡಿಕಲ್ಲು 1ನೇ ವಾರ್ಡ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಪಂಚಾಯತು ಸದಸ್ಯರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತಿ ಮೋನಪ್ಪ ನಾಯ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಮೋಹಿನಿ ನಿಧನಕ್ಕೆ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್, ಬೆಳ್ತಂಗಡಿ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ, ಉಪಾಧ್ಯಕ್ಷ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿ ಅಶ್ಪಕ್ ಪುಂಜಾಲಕಟ್ಟೆ, ಗ್ರಾ.ಪಂ ಸದಸ್ಯರಾದ ಮುಸ್ತಫಾ, ಸಮೀರ್, ರಿಯಾಝ್, ಸದಸ್ಯರಾದ ಸಾಲಿ, ಅಮೀನಾ, ಮೈಮುನಾ, ಮದ್ದಡ್ಕ ಹಾಗೂ ಪಕ್ಷದ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya
error: Content is protected !!