22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

ಕುವೆಟ್ಟು: ಇಲ್ಲಿಯ ಓಡಿಲ್ನಾಳ ಗ್ರಾಮದ ವರಕಬೆ ನಿವಾಸಿ ಗ್ರಾ.ಪಂ ಸದಸ್ಯೆ ಶ್ರೀಮತಿ ಮೋಹಿನಿ (42ವ) ಅವರು ಅಸೌಖ್ಯದಿಂದ ಬಳಲಿ ಫೆ.9 ರಂದು ರಾತ್ರಿ ನಿಧನರಾದರು.


ಇವರು ಕಳೆದ ಗ್ರಾಮ ಪಂಚಾಯತು ಚುನಾವಣೆಯಲ್ಲಿ ಎಸ್‌ಡಿಪಿಐ ಬೆಂಬಲಿತರಾಗಿ ಪಿಲಿಚಾಮುಂಡಿಕಲ್ಲು 1ನೇ ವಾರ್ಡ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಪಂಚಾಯತು ಸದಸ್ಯರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತಿ ಮೋನಪ್ಪ ನಾಯ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಮೋಹಿನಿ ನಿಧನಕ್ಕೆ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್, ಬೆಳ್ತಂಗಡಿ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ, ಉಪಾಧ್ಯಕ್ಷ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿ ಅಶ್ಪಕ್ ಪುಂಜಾಲಕಟ್ಟೆ, ಗ್ರಾ.ಪಂ ಸದಸ್ಯರಾದ ಮುಸ್ತಫಾ, ಸಮೀರ್, ರಿಯಾಝ್, ಸದಸ್ಯರಾದ ಸಾಲಿ, ಅಮೀನಾ, ಮೈಮುನಾ, ಮದ್ದಡ್ಕ ಹಾಗೂ ಪಕ್ಷದ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya
error: Content is protected !!