25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

ಕುವೆಟ್ಟು: ಇಲ್ಲಿಯ ಓಡಿಲ್ನಾಳ ಗ್ರಾಮದ ವರಕಬೆ ನಿವಾಸಿ ಗ್ರಾ.ಪಂ ಸದಸ್ಯೆ ಶ್ರೀಮತಿ ಮೋಹಿನಿ (42ವ) ಅವರು ಅಸೌಖ್ಯದಿಂದ ಬಳಲಿ ಫೆ.9 ರಂದು ರಾತ್ರಿ ನಿಧನರಾದರು.


ಇವರು ಕಳೆದ ಗ್ರಾಮ ಪಂಚಾಯತು ಚುನಾವಣೆಯಲ್ಲಿ ಎಸ್‌ಡಿಪಿಐ ಬೆಂಬಲಿತರಾಗಿ ಪಿಲಿಚಾಮುಂಡಿಕಲ್ಲು 1ನೇ ವಾರ್ಡ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಪಂಚಾಯತು ಸದಸ್ಯರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತಿ ಮೋನಪ್ಪ ನಾಯ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಮೋಹಿನಿ ನಿಧನಕ್ಕೆ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್, ಬೆಳ್ತಂಗಡಿ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ, ಉಪಾಧ್ಯಕ್ಷ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿ ಅಶ್ಪಕ್ ಪುಂಜಾಲಕಟ್ಟೆ, ಗ್ರಾ.ಪಂ ಸದಸ್ಯರಾದ ಮುಸ್ತಫಾ, ಸಮೀರ್, ರಿಯಾಝ್, ಸದಸ್ಯರಾದ ಸಾಲಿ, ಅಮೀನಾ, ಮೈಮುನಾ, ಮದ್ದಡ್ಕ ಹಾಗೂ ಪಕ್ಷದ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya
error: Content is protected !!