September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

ಕುವೆಟ್ಟು: ಇಲ್ಲಿಯ ಓಡಿಲ್ನಾಳ ಗ್ರಾಮದ ವರಕಬೆ ನಿವಾಸಿ ಗ್ರಾ.ಪಂ ಸದಸ್ಯೆ ಶ್ರೀಮತಿ ಮೋಹಿನಿ (42ವ) ಅವರು ಅಸೌಖ್ಯದಿಂದ ಬಳಲಿ ಫೆ.9 ರಂದು ರಾತ್ರಿ ನಿಧನರಾದರು.


ಇವರು ಕಳೆದ ಗ್ರಾಮ ಪಂಚಾಯತು ಚುನಾವಣೆಯಲ್ಲಿ ಎಸ್‌ಡಿಪಿಐ ಬೆಂಬಲಿತರಾಗಿ ಪಿಲಿಚಾಮುಂಡಿಕಲ್ಲು 1ನೇ ವಾರ್ಡ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಪಂಚಾಯತು ಸದಸ್ಯರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತಿ ಮೋನಪ್ಪ ನಾಯ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಮೋಹಿನಿ ನಿಧನಕ್ಕೆ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್, ಬೆಳ್ತಂಗಡಿ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ, ಉಪಾಧ್ಯಕ್ಷ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿ ಅಶ್ಪಕ್ ಪುಂಜಾಲಕಟ್ಟೆ, ಗ್ರಾ.ಪಂ ಸದಸ್ಯರಾದ ಮುಸ್ತಫಾ, ಸಮೀರ್, ರಿಯಾಝ್, ಸದಸ್ಯರಾದ ಸಾಲಿ, ಅಮೀನಾ, ಮೈಮುನಾ, ಮದ್ದಡ್ಕ ಹಾಗೂ ಪಕ್ಷದ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸೊಸೈಟಿಗೆ ಪ್ರೋತ್ಸಾಹಕ ಸಾಧನ ಪ್ರಶಸ್ತಿ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya
error: Content is protected !!