July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

ಉಜಿರೆ : ಇಲ್ಲಿಯ ಗ್ರಾಮ ಪಂಚಾಯತ್ ಬಳಿ ಇರುವ ಪ್ರಗತಿ ಮಹಿಳಾ ಮಂಡಲ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಹಾಗಣಪತಿ ದಿನಸಿ ಅಂಗಡಿಯ ಶುಭಾರಂಭವು ಫೆ.10ರಂದು ನಡೆಯಿತು.

ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಮಾತನಾಡಿ ಪ್ರತಿಯೊಂದು ಉದ್ಯಮವು ಕೂಡ ತಕ್ಷಣ ಯಶಸ್ಸನ್ನು ಕಾಣುವುದಿಲ್ಲ, ನಿರಂತರ ಪರಿಶ್ರಮದಿಂದ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಸಂಸ್ಥೆಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ, ಛಾಯಾಗ್ರಾಹಕರ ಸಂಘದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೆರೋ, ಉದ್ಯಮಿ ಸುಕುಮಾರ್ ಶೆಟ್ಟಿ, ಜನಾರ್ದನ ಸಿಂಧೂ ಎಲೆಕ್ಟ್ರಿಕಲ್ಸ್ ಹಾಗೂ ಮಾಲಕರು, ಬಂಧು ಮಿತ್ರರು ಉಪಸ್ಥಿತರಿದ್ದರು.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya
error: Content is protected !!