April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

ಕಣಿಯೂರು :ದ. ಕ. ಜಿ. ಪ. ಸ. ಊ ಹಿರಿಯ ಪ್ರಾಥಮಿಕ ಕಣಿಯೂರು ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಕೊಳವೆ ಬಾವಿಯ ( ಬೋರ್ವೆಲ್ಸ್ )ದುರಸ್ತಿಗೆ ರೂ.10 ಸಾವಿರ ಸಹಾಯಧನವನ್ನು ಫೆ.10ರಂದು ನೀಡಲಾಯಿತು.

ಈ ಸಂದರ್ಭದಲ್ಲಿ ಸೀನಿಯರ್ ಮಂಜುಶ್ರೀ ಜೇಸಿಸ್ ಅಧ್ಯಕ್ಷರಾದ ಪೃಥ್ವಿರಂಜನ್ ರಾವ್. ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಗೌಡ, ಕಣಿಯೂರು ಗ್ರಾಪಂ ಸದಸ್ಯರಾದ ಪ್ರವೀಣ್ ಕುಮಾರ್, ಎಸ್ ಡಿ ಎಂ ಸಿ ಕಮಿಟಿ ಸದಸ್ಯರಾದ
ನವೀನ್, ಸುದ್ದಿ ಉದಯ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಮ್, ಶಾಲಾ ಮುಖ್ಯೋಪಾಧ್ಯಾಯರಾದ ಹರ್ಷಲ, ಸೀನಿಯರ್ ಜೆಸಿಸ್ ಸದಸ್ಯರಾದ, ಭಾನು ಪ್ರಸನ್ನ, ಹರೀಶ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya
error: Content is protected !!