ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ ಜೆಸಿಐ ಭವನದಲ್ಲಿ ಯೋಗದ ಮಹತ್ವ ಹಾಗೂ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಆರ್ಟ್ ಆಫ್ ಲಿವಿಂಗ್ ನ ಸದಸ್ಯರಾದ ಸುದೀಶ್ ಕುಮಾರ್, ನಿಡ್ಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಬಳಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಸನ್ನ ಕುಮಾರ್, ಪೂರ್ವಧ್ಯಕ್ಷರುಗಳಾದ ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್,ಪ್ರಶಾಂತ್ ಲಾಯಿಲ, ಸ್ವರೂಪ್ ಶೇಖರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್,ಜೆಜೆಸಿ ಅಧ್ಯಕ್ಷ ಸಮನ್ವಿತ್, ಸದಸ್ಯರಾದ ಭರತ್, ರಶ್ಮಿ, ಅನನ್ಯ ಭಾಗವಹಿಸಿದರು.

ಜೆಸಿ ವಿನಾಯಕ್ ಪ್ರಸಾದ್ ಸ್ವಾಗತಿಸಿ, ಜೆಸಿ ವಾಣಿಯನ್ನು ಜೆಸಿ ಭರತ್, ಹಾಗೂ ಕಾರ್ಯದರ್ಶಿ ಜೆಸಿ ಅನುದೀಪ್ ಜೈನ್ ಧನ್ಯವಾದ ನೀಡಿದರು.

Related posts

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ತಮಿಳುನಾಡು ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya
error: Content is protected !!