April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

ಬೆಳ್ತಂಗಡಿ: ಕಾಯಕ ಶರಣರ ಜಯಂತಿಯನ್ನು ಬೆಳ್ತಂಗಡಿ ಆಡಳಿತ ಸೌದದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಭಾಗವಹಿಸಿದರು.

ಪ್ರ.ದ.ಸಹಾಯಕ ಮೃತಯಂಜ ಇವರು ಕಾಯಕ ಶರಣರ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.
ಶ್ರೀಮತಿ ಹೇಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!