September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

ಬೆಳ್ತಂಗಡಿ: ವಿದ್ಯುತ್ ಅಭಾವದಿಂದ ಸಮಸ್ಯೆ ಎದುರಿಸುತ್ತಿರುವ ಕೃಷಿಕರ ಅನುಕೂಲಕ್ಕಾಗಿ ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳು ಸ್ಥಾಪಿಸುವಂತೆ ಮಾಜಿ ಸಚಿವ ಗಂಗಾಧರ ಗೌಡ ,ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಭಾನುವಾರ ಬೆಳ್ತಂಗಡಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್, ರಂಜನ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!