July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

ಬೆಳ್ತಂಗಡಿ: ವಿದ್ಯುತ್ ಅಭಾವದಿಂದ ಸಮಸ್ಯೆ ಎದುರಿಸುತ್ತಿರುವ ಕೃಷಿಕರ ಅನುಕೂಲಕ್ಕಾಗಿ ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳು ಸ್ಥಾಪಿಸುವಂತೆ ಮಾಜಿ ಸಚಿವ ಗಂಗಾಧರ ಗೌಡ ,ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಭಾನುವಾರ ಬೆಳ್ತಂಗಡಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್, ರಂಜನ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya
error: Content is protected !!