March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

ವೇಣೂರು: ವೇಣೂರಿನಲ್ಲಿ ಫೆ. 22ರಿಂದ ಮಾರ್ಚ್ 01ರ ವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರು,ಬಾಜಪ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಹಾಗೂ ಸಮಿತಿ ಪದಾಧಿಕಾರಿಗಳು ನೀಡಿ ಆತ್ಮೀಯವಾಗಿ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿಕಾಸ್ ಜೈನ್,ಡಾ.ಶಾಂತಿಪ್ರಸಾದ್ ಹಾಗೂ ಬಾಹುಬಲಿ ಯುವಜನ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ,ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya
error: Content is protected !!