March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ , ಯಾತ್ರಾ ಸ್ಥಳವಾದ ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು.

ಬೆಳ್ತಂಗಡಿ ಯಲ್ ಐ ಸಿ ಅಭಿವೃದ್ಧಿ ಅಧಿಕಾರಿ ಉದಯ ಶಂಕರ್ ಕೆ ದೀಪ ಬೆಳಗಿಸಿ ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾ ಪಂ ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಕೆ ಹೊಸ್ತೋಟ, ಧರ್ಮಸ್ಥಳ ಬಿ ಜೆ ಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ, ನಿವೃತ್ತ ಯೋಧ ಸುಭೇದಾರ್ ಮೇಜರ್ ಮಹಾಬಲ,ಗ್ರಾ ಪಂ ಸದಸ್ಯ ಪ್ರೇಮಚಂದ್ರ , ಸುಂದರ ರಾಣ್ಯ, ಕೃಷ್ಣಪ್ಪ ಗೌಡ ಪಡ್ಡಯಿಬೆಟ್ಟು ಹಾಗೂ ಮನೆಯವರು, ಹತ್ಯಡ್ಕ ಸಿ ಎ ಬ್ಯಾಂಕ್ ನಿರ್ದೇಶಕ ಮುರಳಿ ಶೆಟ್ಟಿಗಾರ್, ಶಿಶಿಲ ಗ್ರಾ ಪಂ ಅಧ್ಯಕ್ಷ ಸುಧೀನ್, ಹಿತೈಷಿಗಳು ಉಪಸ್ಥಿತರಿದ್ದರು.

ಮಳಿಗೆಯ ಮಾಲಕ ಸುದರ್ಶನ ಗೌಡ ಎಲ್ಲರನ್ನು ಸ್ವಾಗತಿಸಿ ಉದ್ಯಮಕ್ಕೆ ಎಲ್ಲರ ಬೆಂಬಲ ಕೋರಿದರು.

ಮಳಿಗೆಯಲ್ಲಿ ಕೆಎಂಎಫ್ ನಂದಿನಿ ಪ್ರಸಿದ್ಧ ಉತ್ಪನ್ನಗಳಾದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಮೈಸೂರಪಾಕ್, ಐಸ್ ಕ್ರೀಮ್ ಮೊದಲಾದವು ಲಭ್ಯವಿದ್ದು ಶ್ರೀ ಕ್ಷೇತ್ರ ಕ್ಕೆ ಬರುವ ಭಕ್ತಾದಿಗಳ ಮನ ತಣಿಸಲಿವೆ.

Related posts

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya
error: Content is protected !!