July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ , ಯಾತ್ರಾ ಸ್ಥಳವಾದ ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು.

ಬೆಳ್ತಂಗಡಿ ಯಲ್ ಐ ಸಿ ಅಭಿವೃದ್ಧಿ ಅಧಿಕಾರಿ ಉದಯ ಶಂಕರ್ ಕೆ ದೀಪ ಬೆಳಗಿಸಿ ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾ ಪಂ ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಕೆ ಹೊಸ್ತೋಟ, ಧರ್ಮಸ್ಥಳ ಬಿ ಜೆ ಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ, ನಿವೃತ್ತ ಯೋಧ ಸುಭೇದಾರ್ ಮೇಜರ್ ಮಹಾಬಲ,ಗ್ರಾ ಪಂ ಸದಸ್ಯ ಪ್ರೇಮಚಂದ್ರ , ಸುಂದರ ರಾಣ್ಯ, ಕೃಷ್ಣಪ್ಪ ಗೌಡ ಪಡ್ಡಯಿಬೆಟ್ಟು ಹಾಗೂ ಮನೆಯವರು, ಹತ್ಯಡ್ಕ ಸಿ ಎ ಬ್ಯಾಂಕ್ ನಿರ್ದೇಶಕ ಮುರಳಿ ಶೆಟ್ಟಿಗಾರ್, ಶಿಶಿಲ ಗ್ರಾ ಪಂ ಅಧ್ಯಕ್ಷ ಸುಧೀನ್, ಹಿತೈಷಿಗಳು ಉಪಸ್ಥಿತರಿದ್ದರು.

ಮಳಿಗೆಯ ಮಾಲಕ ಸುದರ್ಶನ ಗೌಡ ಎಲ್ಲರನ್ನು ಸ್ವಾಗತಿಸಿ ಉದ್ಯಮಕ್ಕೆ ಎಲ್ಲರ ಬೆಂಬಲ ಕೋರಿದರು.

ಮಳಿಗೆಯಲ್ಲಿ ಕೆಎಂಎಫ್ ನಂದಿನಿ ಪ್ರಸಿದ್ಧ ಉತ್ಪನ್ನಗಳಾದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಮೈಸೂರಪಾಕ್, ಐಸ್ ಕ್ರೀಮ್ ಮೊದಲಾದವು ಲಭ್ಯವಿದ್ದು ಶ್ರೀ ಕ್ಷೇತ್ರ ಕ್ಕೆ ಬರುವ ಭಕ್ತಾದಿಗಳ ಮನ ತಣಿಸಲಿವೆ.

Related posts

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ಯಂತ್ರೋಪಕರಣ ಅವಲಂಬಿತ ಕೃಷಿಕನಿಗೆ ತೊಂದರೆ ನೀಡಬೇಡಿ: ಮೋಹನ್ ಗೌಡ ಕಲ್ಮoಜ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya
error: Content is protected !!