30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ , ಯಾತ್ರಾ ಸ್ಥಳವಾದ ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು.

ಬೆಳ್ತಂಗಡಿ ಯಲ್ ಐ ಸಿ ಅಭಿವೃದ್ಧಿ ಅಧಿಕಾರಿ ಉದಯ ಶಂಕರ್ ಕೆ ದೀಪ ಬೆಳಗಿಸಿ ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾ ಪಂ ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಕೆ ಹೊಸ್ತೋಟ, ಧರ್ಮಸ್ಥಳ ಬಿ ಜೆ ಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ, ನಿವೃತ್ತ ಯೋಧ ಸುಭೇದಾರ್ ಮೇಜರ್ ಮಹಾಬಲ,ಗ್ರಾ ಪಂ ಸದಸ್ಯ ಪ್ರೇಮಚಂದ್ರ , ಸುಂದರ ರಾಣ್ಯ, ಕೃಷ್ಣಪ್ಪ ಗೌಡ ಪಡ್ಡಯಿಬೆಟ್ಟು ಹಾಗೂ ಮನೆಯವರು, ಹತ್ಯಡ್ಕ ಸಿ ಎ ಬ್ಯಾಂಕ್ ನಿರ್ದೇಶಕ ಮುರಳಿ ಶೆಟ್ಟಿಗಾರ್, ಶಿಶಿಲ ಗ್ರಾ ಪಂ ಅಧ್ಯಕ್ಷ ಸುಧೀನ್, ಹಿತೈಷಿಗಳು ಉಪಸ್ಥಿತರಿದ್ದರು.

ಮಳಿಗೆಯ ಮಾಲಕ ಸುದರ್ಶನ ಗೌಡ ಎಲ್ಲರನ್ನು ಸ್ವಾಗತಿಸಿ ಉದ್ಯಮಕ್ಕೆ ಎಲ್ಲರ ಬೆಂಬಲ ಕೋರಿದರು.

ಮಳಿಗೆಯಲ್ಲಿ ಕೆಎಂಎಫ್ ನಂದಿನಿ ಪ್ರಸಿದ್ಧ ಉತ್ಪನ್ನಗಳಾದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಮೈಸೂರಪಾಕ್, ಐಸ್ ಕ್ರೀಮ್ ಮೊದಲಾದವು ಲಭ್ಯವಿದ್ದು ಶ್ರೀ ಕ್ಷೇತ್ರ ಕ್ಕೆ ಬರುವ ಭಕ್ತಾದಿಗಳ ಮನ ತಣಿಸಲಿವೆ.

Related posts

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya
error: Content is protected !!