July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ರೂ. 25 ಲಕ್ಷದ ಅನುದಾನ ಒದಗಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ರವರು ಕಾಮಗಾರಿಗೆ ಫೆ 11 ರಂದು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಕಂಡ, ಪದ್ಮುಂಜ ಸಿ.ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.

Related posts

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
error: Content is protected !!