23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ರೂ. 25 ಲಕ್ಷದ ಅನುದಾನ ಒದಗಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ರವರು ಕಾಮಗಾರಿಗೆ ಫೆ 11 ರಂದು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಕಂಡ, ಪದ್ಮುಂಜ ಸಿ.ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya
error: Content is protected !!