25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ರೂ. 25 ಲಕ್ಷದ ಅನುದಾನ ಒದಗಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ರವರು ಕಾಮಗಾರಿಗೆ ಫೆ 11 ರಂದು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಕಂಡ, ಪದ್ಮುಂಜ ಸಿ.ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya
error: Content is protected !!