25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

ಬೆಳ್ತಂಗಡಿ: ವಿದ್ಯುತ್ ಅಭಾವದಿಂದ ಸಮಸ್ಯೆ ಎದುರಿಸುತ್ತಿರುವ ಕೃಷಿಕರ ಅನುಕೂಲಕ್ಕಾಗಿ ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳು ಸ್ಥಾಪಿಸುವಂತೆ ಮಾಜಿ ಸಚಿವ ಗಂಗಾಧರ ಗೌಡ ,ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಭಾನುವಾರ ಬೆಳ್ತಂಗಡಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್, ರಂಜನ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!