26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

ವೇಣೂರು: ವೇಣೂರಿನಲ್ಲಿ ಫೆ. 22ರಿಂದ ಮಾರ್ಚ್ 01ರ ವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರು,ಬಾಜಪ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಹಾಗೂ ಸಮಿತಿ ಪದಾಧಿಕಾರಿಗಳು ನೀಡಿ ಆತ್ಮೀಯವಾಗಿ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿಕಾಸ್ ಜೈನ್,ಡಾ.ಶಾಂತಿಪ್ರಸಾದ್ ಹಾಗೂ ಬಾಹುಬಲಿ ಯುವಜನ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ,ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya
error: Content is protected !!