September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

ವೇಣೂರು: ವೇಣೂರಿನಲ್ಲಿ ಫೆ. 22ರಿಂದ ಮಾರ್ಚ್ 01ರ ವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರು,ಬಾಜಪ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಹಾಗೂ ಸಮಿತಿ ಪದಾಧಿಕಾರಿಗಳು ನೀಡಿ ಆತ್ಮೀಯವಾಗಿ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿಕಾಸ್ ಜೈನ್,ಡಾ.ಶಾಂತಿಪ್ರಸಾದ್ ಹಾಗೂ ಬಾಹುಬಲಿ ಯುವಜನ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ,ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya
error: Content is protected !!