25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

ವೇಣೂರು: ವೇಣೂರಿನಲ್ಲಿ ಫೆ. 22ರಿಂದ ಮಾರ್ಚ್ 01ರ ವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರು,ಬಾಜಪ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಹಾಗೂ ಸಮಿತಿ ಪದಾಧಿಕಾರಿಗಳು ನೀಡಿ ಆತ್ಮೀಯವಾಗಿ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿಕಾಸ್ ಜೈನ್,ಡಾ.ಶಾಂತಿಪ್ರಸಾದ್ ಹಾಗೂ ಬಾಹುಬಲಿ ಯುವಜನ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ,ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya
error: Content is protected !!