September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ , ಯಾತ್ರಾ ಸ್ಥಳವಾದ ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು.

ಬೆಳ್ತಂಗಡಿ ಯಲ್ ಐ ಸಿ ಅಭಿವೃದ್ಧಿ ಅಧಿಕಾರಿ ಉದಯ ಶಂಕರ್ ಕೆ ದೀಪ ಬೆಳಗಿಸಿ ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾ ಪಂ ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಕೆ ಹೊಸ್ತೋಟ, ಧರ್ಮಸ್ಥಳ ಬಿ ಜೆ ಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ, ನಿವೃತ್ತ ಯೋಧ ಸುಭೇದಾರ್ ಮೇಜರ್ ಮಹಾಬಲ,ಗ್ರಾ ಪಂ ಸದಸ್ಯ ಪ್ರೇಮಚಂದ್ರ , ಸುಂದರ ರಾಣ್ಯ, ಕೃಷ್ಣಪ್ಪ ಗೌಡ ಪಡ್ಡಯಿಬೆಟ್ಟು ಹಾಗೂ ಮನೆಯವರು, ಹತ್ಯಡ್ಕ ಸಿ ಎ ಬ್ಯಾಂಕ್ ನಿರ್ದೇಶಕ ಮುರಳಿ ಶೆಟ್ಟಿಗಾರ್, ಶಿಶಿಲ ಗ್ರಾ ಪಂ ಅಧ್ಯಕ್ಷ ಸುಧೀನ್, ಹಿತೈಷಿಗಳು ಉಪಸ್ಥಿತರಿದ್ದರು.

ಮಳಿಗೆಯ ಮಾಲಕ ಸುದರ್ಶನ ಗೌಡ ಎಲ್ಲರನ್ನು ಸ್ವಾಗತಿಸಿ ಉದ್ಯಮಕ್ಕೆ ಎಲ್ಲರ ಬೆಂಬಲ ಕೋರಿದರು.

ಮಳಿಗೆಯಲ್ಲಿ ಕೆಎಂಎಫ್ ನಂದಿನಿ ಪ್ರಸಿದ್ಧ ಉತ್ಪನ್ನಗಳಾದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಮೈಸೂರಪಾಕ್, ಐಸ್ ಕ್ರೀಮ್ ಮೊದಲಾದವು ಲಭ್ಯವಿದ್ದು ಶ್ರೀ ಕ್ಷೇತ್ರ ಕ್ಕೆ ಬರುವ ಭಕ್ತಾದಿಗಳ ಮನ ತಣಿಸಲಿವೆ.

Related posts

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya
error: Content is protected !!