23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

ಬಳಂಜ: ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸಮುದಾಯ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ,ಗ್ರಾಮ ‌ಸಮಿತಿಗಳ ಅಧ್ಯಕ್ಷರುಗಳಾದ ವಾಸು ಪೂಜಾರಿ,ಜೆರೋಮ್ ಲೋಬೊ,ಶಂಶುದ್ದೀನ್ ಕಟ್ಟೆ,ವಿಜೇತ ಅಭ್ಯರ್ಥಿಗಳಾದ ದಿನೇಶ್ ಪಿಕೆ, ದೇಜಪ್ಪ ಪೂಜಾರಿ,ದೇವಿಪ್ರಸಾದ್ ಶೆಟ್ಟಿ,ಸ್ಪರ್ದಿಸಿದ ಅಭ್ಯರ್ಥಿಗಳಾದ ರಮೇಶ್,ವಿಕ್ಟರ್ ಕ್ರಾಸ್ತಾ,ಸತೀಶ್ ದೇವಾಡಿಗ, ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಅಮೀನ್, ಪ್ರಮುಖರಾದ ಪಿಕೆ ಚಂದ್ರಶೇಖರ್, ಪದ್ಮನಾಭ ಸಾಲ್ಯಾನ್, ಸದಾನಂದ ಸಾಲ್ಯಾನ್,ಮತ್ತಿತರ ಪ್ರಮುಖರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಭಿನಂದನಾ ಸಮಾರಂಭ ಜೊತೆಗೆ ಫೆಬ್ರವರಿ 17ರಂದು ಜರುಗುವ ಕಾಂಗ್ರೆಸ್ ಸಮಾವೇಶದ ರೂಪುರೇಷೆಯ‌ ಕುರಿತು ಸಮಾಲೋಚಿಸಲಾಯಿತು.

ಯುವ ಕಾಂಗ್ರೆಸ್ ಜಿಲ್ಲಾ ವಕ್ತಾರ ಸಂದೀಪ್ ಎಸ್ ನೀರಲ್ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya
error: Content is protected !!