ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

ಬಳಂಜ: ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸಮುದಾಯ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ,ಗ್ರಾಮ ‌ಸಮಿತಿಗಳ ಅಧ್ಯಕ್ಷರುಗಳಾದ ವಾಸು ಪೂಜಾರಿ,ಜೆರೋಮ್ ಲೋಬೊ,ಶಂಶುದ್ದೀನ್ ಕಟ್ಟೆ,ವಿಜೇತ ಅಭ್ಯರ್ಥಿಗಳಾದ ದಿನೇಶ್ ಪಿಕೆ, ದೇಜಪ್ಪ ಪೂಜಾರಿ,ದೇವಿಪ್ರಸಾದ್ ಶೆಟ್ಟಿ,ಸ್ಪರ್ದಿಸಿದ ಅಭ್ಯರ್ಥಿಗಳಾದ ರಮೇಶ್,ವಿಕ್ಟರ್ ಕ್ರಾಸ್ತಾ,ಸತೀಶ್ ದೇವಾಡಿಗ, ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಅಮೀನ್, ಪ್ರಮುಖರಾದ ಪಿಕೆ ಚಂದ್ರಶೇಖರ್, ಪದ್ಮನಾಭ ಸಾಲ್ಯಾನ್, ಸದಾನಂದ ಸಾಲ್ಯಾನ್,ಮತ್ತಿತರ ಪ್ರಮುಖರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಭಿನಂದನಾ ಸಮಾರಂಭ ಜೊತೆಗೆ ಫೆಬ್ರವರಿ 17ರಂದು ಜರುಗುವ ಕಾಂಗ್ರೆಸ್ ಸಮಾವೇಶದ ರೂಪುರೇಷೆಯ‌ ಕುರಿತು ಸಮಾಲೋಚಿಸಲಾಯಿತು.

ಯುವ ಕಾಂಗ್ರೆಸ್ ಜಿಲ್ಲಾ ವಕ್ತಾರ ಸಂದೀಪ್ ಎಸ್ ನೀರಲ್ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ: ವೀರಮ್ಮ ನಿಧನ

Suddi Udaya

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!