July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮವು ಫೆ.11ರಂದು ನಡೆಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಇಂದಬೆಟ್ಟು ತಂತ್ರಿಗಳಾದ ಅನಂತರಾಮ ಉಪಾಧ್ಯಾಯ, ಉಜಿರೆ ಬೆನಕ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಗೋಪಾಲ ಕೃಷ್ಣ ಭಟ್, ಹೊಸೊಕ್ಲು ಕುಟುಂಬಸ್ಥರು, ನಾವೂರು ಆರೋಗ್ಯ ಕ್ಲಿನಿಕ್ ವೈದ್ಯರು ಡಾ. ಪ್ರದೀಪ್ .ಎ, ಆಡಳಿತ ಅಧಿಕಾರಿ ಮೋಹನ್ ಬಂಗೇರ ಕಾರಿಂಜ, ಮತ್ತು ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ಪ್ರಧಾನ ಕಾರ್ಯದರ್ಶಿ ಕೆ ದಾಸಪ್ಪ ಗೌಡ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ. ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ಡಿ.ದಿನೇಶ್ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷ ವಿನಯ ಚಂದ್ರ ಮಾಧ್ಯಮ ಪ್ರಮುಖ್ ಸುರೇಂದ್ರ ಪೂಜಾರಿ ಹಾಗೂ ಬ್ರಹ್ಮಕಲಶ ಮತ್ತು ಜೀರ್ಣೋದರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya
error: Content is protected !!