23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

ಉಜಿರೆ: ಧಾರವಾಡದ ಜೆ.ಎಸ್.ಎಸ್.ವಿದ್ಯಾಸಂಸ್ಥೆ ಯಲ್ಲಿ  ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಧರ್ಮಸ್ಥಳದ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಮಂಗಳೂರಿನ ವಿದುಷಿ ಸುಮಂಗಲಾ ರತ್ನಾಕರ್ ರಾವ್ ಇವರ ಶಿಷ್ಯೆಯಾಗಿರುವ ಇವರು, ಉಜಿರೆಯ ಪತ್ರಿಕೆ ವಿತರಕ, ಕಲ್ಮಂಜದ ಧನಂಜಯ ಭಿಡೆ ಹಾಗೂ ಚಿತ್ರಾ ದಂಪತಿಯ ಪುತ್ರಿ.

Related posts

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya
error: Content is protected !!