July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

ಉಜಿರೆ: ಧಾರವಾಡದ ಜೆ.ಎಸ್.ಎಸ್.ವಿದ್ಯಾಸಂಸ್ಥೆ ಯಲ್ಲಿ  ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಧರ್ಮಸ್ಥಳದ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಮಂಗಳೂರಿನ ವಿದುಷಿ ಸುಮಂಗಲಾ ರತ್ನಾಕರ್ ರಾವ್ ಇವರ ಶಿಷ್ಯೆಯಾಗಿರುವ ಇವರು, ಉಜಿರೆಯ ಪತ್ರಿಕೆ ವಿತರಕ, ಕಲ್ಮಂಜದ ಧನಂಜಯ ಭಿಡೆ ಹಾಗೂ ಚಿತ್ರಾ ದಂಪತಿಯ ಪುತ್ರಿ.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸೇವೆಗೆ ಉದಾರ ಹಸ್ತ: ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ರೂ.5 ಲಕ್ಷ ಕೊಡುಗೆ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!