25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಅಬ್ಬರ್ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್ ಪ್ರಶಸ್ತಿ ಪಾತ್ರವಾಗಿದೆ.

ಕೇರಳದ ಕೊಚ್ಚಿಯಲ್ಲಿ ನಡೆದ‌ ಜಾಗತಿಕ ಟಯರ್ ಉತ್ಪಾದಕ ಕಂಪೆನಿ ಅಪೋಲೋ ಟಯರ್ಸ್ ಇದರ ನೈಸರ್ಗಿಕ ರಬ್ಬರು ಪೂರೈಕೆದಾರರ ಸಮಾವೇಶದಲ್ಲಿ ಕರ್ನಾಟಕದ ಅತೀ ದೊಡ್ಡ ನೈಸರ್ಗಿಕ ರಬ್ಬರು ಪೂರೈಕೆದಾರ ಸಂಸ್ಥೆ ಉಜಿರೆಯ ರಬ್ಬರ್ ಸೊಸೈಟಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಸಮ್ಮೇಳನದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.ಅಪೋಲೋ ಟಯರ್ಸ್ ನ ಪ್ರವೀಣ್ ತ್ರಿಪಾಟಿ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಕಂಪೆನಿಯ ಮುಖ್ಯಸ್ಥರಾದ ಡೇನಿಯಲ್,ಅಮರನಾಥ್ ಉಪಸ್ಥಿತರಿದ್ದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya
error: Content is protected !!