23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಅಬ್ಬರ್ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್ ಪ್ರಶಸ್ತಿ ಪಾತ್ರವಾಗಿದೆ.

ಕೇರಳದ ಕೊಚ್ಚಿಯಲ್ಲಿ ನಡೆದ‌ ಜಾಗತಿಕ ಟಯರ್ ಉತ್ಪಾದಕ ಕಂಪೆನಿ ಅಪೋಲೋ ಟಯರ್ಸ್ ಇದರ ನೈಸರ್ಗಿಕ ರಬ್ಬರು ಪೂರೈಕೆದಾರರ ಸಮಾವೇಶದಲ್ಲಿ ಕರ್ನಾಟಕದ ಅತೀ ದೊಡ್ಡ ನೈಸರ್ಗಿಕ ರಬ್ಬರು ಪೂರೈಕೆದಾರ ಸಂಸ್ಥೆ ಉಜಿರೆಯ ರಬ್ಬರ್ ಸೊಸೈಟಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಸಮ್ಮೇಳನದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.ಅಪೋಲೋ ಟಯರ್ಸ್ ನ ಪ್ರವೀಣ್ ತ್ರಿಪಾಟಿ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಕಂಪೆನಿಯ ಮುಖ್ಯಸ್ಥರಾದ ಡೇನಿಯಲ್,ಅಮರನಾಥ್ ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!