28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಅಬ್ಬರ್ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್ ಪ್ರಶಸ್ತಿ ಪಾತ್ರವಾಗಿದೆ.

ಕೇರಳದ ಕೊಚ್ಚಿಯಲ್ಲಿ ನಡೆದ‌ ಜಾಗತಿಕ ಟಯರ್ ಉತ್ಪಾದಕ ಕಂಪೆನಿ ಅಪೋಲೋ ಟಯರ್ಸ್ ಇದರ ನೈಸರ್ಗಿಕ ರಬ್ಬರು ಪೂರೈಕೆದಾರರ ಸಮಾವೇಶದಲ್ಲಿ ಕರ್ನಾಟಕದ ಅತೀ ದೊಡ್ಡ ನೈಸರ್ಗಿಕ ರಬ್ಬರು ಪೂರೈಕೆದಾರ ಸಂಸ್ಥೆ ಉಜಿರೆಯ ರಬ್ಬರ್ ಸೊಸೈಟಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಸಮ್ಮೇಳನದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.ಅಪೋಲೋ ಟಯರ್ಸ್ ನ ಪ್ರವೀಣ್ ತ್ರಿಪಾಟಿ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಕಂಪೆನಿಯ ಮುಖ್ಯಸ್ಥರಾದ ಡೇನಿಯಲ್,ಅಮರನಾಥ್ ಉಪಸ್ಥಿತರಿದ್ದರು.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya
error: Content is protected !!