ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮವು ಫೆ.11ರಂದು ನಡೆಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಇಂದಬೆಟ್ಟು ತಂತ್ರಿಗಳಾದ ಅನಂತರಾಮ ಉಪಾಧ್ಯಾಯ, ಉಜಿರೆ ಬೆನಕ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಗೋಪಾಲ ಕೃಷ್ಣ ಭಟ್, ಹೊಸೊಕ್ಲು ಕುಟುಂಬಸ್ಥರು, ನಾವೂರು ಆರೋಗ್ಯ ಕ್ಲಿನಿಕ್ ವೈದ್ಯರು ಡಾ. ಪ್ರದೀಪ್ .ಎ, ಆಡಳಿತ ಅಧಿಕಾರಿ ಮೋಹನ್ ಬಂಗೇರ ಕಾರಿಂಜ, ಮತ್ತು ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ಪ್ರಧಾನ ಕಾರ್ಯದರ್ಶಿ ಕೆ ದಾಸಪ್ಪ ಗೌಡ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ. ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ಡಿ.ದಿನೇಶ್ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷ ವಿನಯ ಚಂದ್ರ ಮಾಧ್ಯಮ ಪ್ರಮುಖ್ ಸುರೇಂದ್ರ ಪೂಜಾರಿ ಹಾಗೂ ಬ್ರಹ್ಮಕಲಶ ಮತ್ತು ಜೀರ್ಣೋದರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ವೇಣೂರು ವಿಪ್ರ ಬ್ರಾಹ್ಮಣ ಸಮಾಜ ಹಾಗೂ ಪಡಂಗಡಿ ಗ್ರಾ.ಪಂ. ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya
error: Content is protected !!