25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

ಗೇರುಕಟ್ಟೆ : ಫೆ.11 ರಂದು ಕಳಿಯ ಗ್ರಾಮ ಪಂಚಾಯತ್ ಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿತು.

ಗೇರುಕಟ್ಟೆ ಪೇಟೆಯಿಂದ ಪಂಚಾಯತ್ ತನಕ ವಾಹನ ಜಾಥ, ವಿವಿಧ ಇಲಾಖೆ ಸಿಬ್ಬಂದಿಗಳು, ಗ್ರಾಮಸ್ಥರು, ರಥವನ್ನು ಸ್ವಾಗತಿಸಿದರು.ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಮತ್ತು ಫ್ರೌಡ ಶಾಲಾ ವಿಧ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ವಿವಿಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುರತ್ಕಲ್ ಕಲಾ ತಂಡದವರಿಂದ ಸಂವಿಧಾನದ ಬಗ್ಗೆ ಜಾಗೃತಿ ನಾಟಕ ಪ್ರದರ್ಶನ ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ ಅಂಬೇಡ್ಕರ್ ಪ್ರತಿಮೆಗೆ ಹಾರ ಹಾಕಿ, ಪುಷ್ಪರ್ಚಾಣೆ ಮಾಡಿದ್ದಾರೆ.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಸದಸ್ಯರಾದ ಅಬ್ದುಲ್ ಕರೀಂ,ಲತೀಫ್ ಪರಿಮ,ಕುಸುಮ ಎನ್,ಬಂಗೇರ,ಮರೀಟಾ ಪಿಂಟೋ,ಶ್ವೇತಾ ಶ್ರೀನಿವಾಸ, ಪುಷ್ಪ ನಾಳ, ಅಂಬೇಡ್ಕರ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೆಂಕಣ್ಣ ಕೊಯ್ಯೂರು,ಜಿಲ್ಲಾ ಮಾನವ ಬಂಧುತ್ವ ಸಂಚಾಲಕ ಚನ್ನಕೇಶವ ಬೆಳ್ತಂಗಡಿ, ಸುರತ್ಕಲ್ ಜಾನಪದ ಕಲಾಸಂಘದ ಸದಸ್ಯರು,ಗೇರುಕಟ್ಚೆ ಅಟೋ ಚಾಲಕರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಹಾಗೂ ಪದಾಧಿಕಾರಿಗಳು,ಕರ್ನಾಟಕ ದಲಿತ ಸಂಘರ್ಷ ಸಮಿತಿ ನಗರ ಗ್ರಾಮ ಸಮಿತಿ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು,ಪಂಚಾಯತು ಸಿಬ್ಬಂದಿಗಳು, ಗೇರುಕಟ್ಟೆ ಸರಕಾರಿ ಪ್ರಾಥಮಿಕ ಶಾಲಾ ಹಾಗೂ ಫ್ರೌಡ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಭಾಗವಹಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya
error: Content is protected !!