22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ


ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 40 ವಿದ್ಯಾರ್ಥಿಗಳು ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆ ಬೆಂಗಳೂರು ನಿಂದ ನಡೆದಂತಹ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಭಾಗವಹಿಸಿ, ಆಷಿಶ್ ಆರ್ ಕಾಮತ್, ಆರುಷಿ ಜೈನ್, ಅನುಶ್ರೀ ಉನ್ನತ ಶ್ರೇಣಿಯನ್ನು ಪಡೆದಿದ್ದು, ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಸಹಶಿಕ್ಷಕ ಮಂಜುನಾಥ್ ರವರ ಸಹಕಾರದೊಂದಿಗೆ, ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಶ್ರೀಮತಿ ಪ್ರಮೀಳಾ ರವರು ಮಕ್ಕಳನ್ನು ತಯಾರುಗೊಳಿಸಿರುತ್ತಾರೆ.

Related posts

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya
error: Content is protected !!