30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

ಬಂದಾರು : ರಾಜ್ಯಮಟ್ಟದ ಪ್ರತಿಭಾ ಕಾರಂಜಿ 2023-24 ಸಾಲಿನ ಪದ್ಯ /ಕವನ ವಾಚನ ಸ್ಪರ್ಧೆಯಲ್ಲಿ 3 ನೇ ಸಮಾಧಾನಕರ ಪಡೆದುಕೊಂಡಿರುತ್ತಾರೆ ಕು | ನಿತ್ಯಶ್ರೀ ಖಂಡಿಗ ಬಂದಾರು.

ಬಂದಾರು : ಫೆ 08,09 ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ, ಇಲಾಖೆ, ಬೆಂಗಳೂರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಇವುಗಳ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ 2023-24 ಕವನ ವಾಚನ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯ 9 ತರಗತಿ ವಿದ್ಯಾರ್ಥಿನಿ ಕು|ನಿತ್ಯಶ್ರೀ. ಖಂಡಿಗ. 3 ನೇ ಸಮಾಧಾನಕರ ಪ್ರಶಸ್ತಿ ಪಡೆದಿರುತ್ತಾಳೆ.

ಇವಳು ಬಂದಾರು ಗ್ರಾಮದ ಮೈರೋಳ್ತಡ್ಕ ಖಂಡಿಗ ನಿವಾಸಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರ ಸಹೋದರ ದಿ|ಸಂಜೀವ ಗೌಡ ಮತ್ತು ಶ್ರೀಮತಿ ಮೋಹಿನಿ ದಂಪತಿಯ ಪುತ್ರಿ .

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
error: Content is protected !!