24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಬಾವಂತಬೆಟ್ಟು ನಿವಾಸಿ ಹಿರಿಯ ಸಹಕಾರಿ ಧುರೀಣ, ಸಹಕಾರ ರತ್ನ ನಿರಂಜನ ಬಾವಂತಬೆಟ್ಟು(75ವ)ರವರು ಇಂದು ಫೆ.12 ರಂದು ನಿಧನರಾಗಿದ್ದಾರೆ.

ಇವರು 1973ರಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಕಣಿಯೂರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸುಮಾರು 38 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಅರುಣ, ಮಕ್ಕಳಾದ ಪವಿತ್ರ, ಚೈತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya
error: Content is protected !!